ಕೆ.ಆರ್ ನಗರ ಪಟ್ಟಣದ ಸಾರ್ವಜನಿಕ ಸ್ಮಶಾನದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿ ಹಾಗೂ 6ನೇ ವಾರ್ಡಿನ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಸುಮಾರು 70 ಲಕ್ಷರೂ ವೆಚ್ಚದಲ್ಲಿ ಗುದ್ದಲಿ ಪೂಜೆ ನೆರವೆರಿಸಿದ ನಮ್ಮ ಶಾಸಕರಾದ ರವಿಶಂಕರ್.ಡಿ ರವರು..ಇದೆ ಸಂದರ್ಭದಲ್ಲಿ ನಮ್ಮ ಪಕ್ಷದ ಮುಖಂಡರು, ಹಿರಿಯರು, ಪುರಸಭಾ ಸದಸ್ಯರುಗಳು ಸಂಬಂದಪಟ್ಟ ಅಧಿಕಾರಿಗಳು ಮತ್ತಿತರರು ಉಪಸ್ಥಿತರಿದ್ದರು…